Home State Politics National More
STATE NEWS

Tiger Attack: ಬಂಡೀಪುರ, ನಾಗರಹೊಳೆ ಸಫಾರಿಗೆ ತಾತ್ಕಾಲಿಕ Breck

Tiger
Posted By: Meghana Gowda
Updated on: Nov 7, 2025 | 7:10 AM

ಮೈಸೂರು: ಹುಲಿ (Tiger) ದಾಳಿಯಿಂದ ಮೂವರು ರೈತರು ಸಾವನ್ನಪ್ಪಿದ ಹಿನ್ನಲೆಯಲ್ಲಿ, ಬಂಡೀಪುರ (Bandipur)ಮತ್ತು ನಾಗರಹೊಳೆ ರಾಷ್ಟ್ರೀಯ (Nagarahole National Parks)  ಉದ್ಯಾನಗಳಲ್ಲಿ ಸಫಾರಿ (safari)ಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಹುಲಿ ದಾಳಿಗಳ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಎಲ್ಲಾ ಸಿಬ್ಬಂದಿಗಳನ್ನು ಹುಲಿ ಹಿಡಿಯುವ ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

ಸದ್ಯಕ್ಕೆ ಪ್ರವಾಸಿಗರಿಗೆ ಸಫಾರಿ ಸೇವೆ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ಈ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shorts Shorts