Hormuz ಜಲಸಂಧಿ ಬಳಿ ಭಾರತದ ಬೃಹತ್ ತೈಲ ಟ್ಯಾಂಕರ್ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ!
International:

Hormuz ಜಲಸಂಧಿ ಬಳಿ ಭಾರತದ ಬೃಹತ್ ತೈಲ ಟ್ಯಾಂಕರ್ ಮೇಲೆ ಇರಾನ್ ನೌಕಾಪಡೆ ಗುಂಡಿನ ದಾಳಿ!

ನವದೆಹಲಿ: ಒಮಾನ್‌ನ ಉತ್ತರ ಭಾಗದಲ್ಲಿ ಇರಾನ್ ನೌಕಾಪಡೆಯು ಸುಮಾರು ಎರಡು ಮಿಲಿಯನ್ ಬ್ಯಾರೆಲ್ ಇರಾಕಿ ತೈಲವನ್ನು ಹೊತ್ತೊಯ್ಯುತ್ತಿದ್ದ ಭಾರತದ ಬೃಹತ್ ಕಚ್ಚಾ ತೈಲ ಟ್ಯಾಂಕರ್ ಮೇಲೆ ಶನಿವಾರ ಗುಂಡಿನ ದಾಳಿ ನಡೆಸಿದೆ. ಹಾರ್ಮುಜ್ ಜಲಸಂಧಿಯಿಂದ (Strait of Hormuz) ಎರಡು ಭಾರತೀಯ ಹಡಗುಗಳನ್ನು ಬಲವಂತವಾಗಿ ಹಿಂದಕ್ಕೆ ಕಳುಹಿಸಲಾದ ವರದಿಗಳು ಬಂದ ಬೆನ್ನಲ್ಲೇ ಈ ಘಟನೆ ನಡೆದಿದೆ.

IPL: ಅತಿ ವೇಗವಾಗಿ 1000 ರನ್ ಪೂರೈಸಿದ 2ನೇ ಆಟಗಾರ ಆರ್‌ಸಿಬಿಯ ಟಿಮ್ ಡೇವಿಡ್!
Sports:

IPL: ಅತಿ ವೇಗವಾಗಿ 1000 ರನ್ ಪೂರೈಸಿದ 2ನೇ ಆಟಗಾರ ಆರ್‌ಸಿಬಿಯ ಟಿಮ್ ಡೇವಿಡ್!

ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್, ಅತಿ ಹೆಚ್ಚು ಸಿಕ್ಸರ್ ಮತ್ತು ಬೌಂಡರಿಗಳನ್ನು ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಭಾರತೀಯ ಬ್ಯಾಟ್ಸ್‌ಮನ್‌ಗಳದ್ದೇ ಕಾರುಬಾರು. ಆದರೆ, ಎದುರಿಸಿದ ಎಸೆತಗಳ ಲೆಕ್ಕಾಚಾರದಲ್ಲಿ ಅತಿ ವೇಗವಾಗಿ 1,000 ರನ್ ಪೂರೈಸಿದ ಆಟಗಾರರ ಪಟ್ಟಿಯಲ್ಲಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಫೋಟಕ ದಾಂಡಿಗ ಟಿಮ್ ಡೇವಿಡ್ ಎರಡನೇ ಸ್ಥಾನವನ್ನು ಅಲಂಕರಿಸಿದ್ದಾರೆ.

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಅರೆಸ್ಟ್!
Crime:

15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡಿದ್ದ ಆರೋಪಿ ಅರೆಸ್ಟ್!

ಹಾಸನ: ಪೊಲೀಸರು 2011ರಲ್ಲಿ ಸಕಲೇಶಪುರ ಜೈಲಿನಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿ ಚನ್ನಕೇಶವನನ್ನು 15 ವರ್ಷಗಳ ಬಳಿಕ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಡಿವೋರ್ಸ್ ಕೊಟ್ಟಿದ್ದಕ್ಕೆ ನನಗೆ ಪಶ್ಚಾತ್ತಾಪ ಇಲ್ಲ:  ನಟಿ ಹನ್ಸಿಕಾ ಮೋಟ್ವಾನಿ
Film:

ಡಿವೋರ್ಸ್ ಕೊಟ್ಟಿದ್ದಕ್ಕೆ ನನಗೆ ಪಶ್ಚಾತ್ತಾಪ ಇಲ್ಲ: ನಟಿ ಹನ್ಸಿಕಾ ಮೋಟ್ವಾನಿ

ಮುಂಬೈ:  ನಟಿ ಹನ್ಸಿಕಾ ಮೋಟ್ವಾನಿ ತಮ್ಮ ನಾಲ್ಕು ವರ್ಷದ ದಾಂಪತ್ಯಕ್ಕೆ ತೆರೆ ಎಳೆದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದಾರೆ.

ಅಂಜನಾದ್ರಿ ಬೆಟ್ಟಕ್ಕೆ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರವರೆಗೆ  ಮೆಟ್ಟಿಲು ಏರಿ ದರ್ಶನ ಪಡೆಯುವುದು ನಿಷೇಧ!
State:

ಅಂಜನಾದ್ರಿ ಬೆಟ್ಟಕ್ಕೆ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ರವರೆಗೆ ಮೆಟ್ಟಿಲು ಏರಿ ದರ್ಶನ ಪಡೆಯುವುದು ನಿಷೇಧ!

ಬೆಂಗಳೂರು:  ಅಂಜನಾದ್ರಿ ಬೆಟ್ಟದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಭಕ್ತರುಸರಣಿಯಾಗಿ ಸಾವನ್ನಪ್ಪುತ್ತಿರುವ ಘಟನೆಗಳು ಇಡೀ ಜಿಲ್ಲಾಡಳಿತವನ್ನು ಬೆಚ್ಚಿಬೀಳಿಸಿವೆ.

Virat Kohli ‘ಲೈಕ್’ ಮಾಡಿದ ಒಂದೇ ಒಂದು ಫೋಟೋ: ಕೊನೆಗೂ ಮೌನ ಮುರಿದ ಜರ್ಮನ್ ಮಾಡೆಲ್ ಲಿಜ್‌ಲಾಜ್!
Sports:

Virat Kohli ‘ಲೈಕ್’ ಮಾಡಿದ ಒಂದೇ ಒಂದು ಫೋಟೋ: ಕೊನೆಗೂ ಮೌನ ಮುರಿದ ಜರ್ಮನ್ ಮಾಡೆಲ್ ಲಿಜ್‌ಲಾಜ್!

ಬೆಂಗಳೂರು: ಟೀಂ ಇಂಡಿಯಾ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ಇತ್ತೀಚೆಗೆ ಜರ್ಮನ್ ಮೂಲದ ಇನ್ಫ್ಲ್ಯುಯೆನ್ಸರ್ ಹಾಗೂ ಮಾಡೆಲ್ ಲಿಜ್‌ಲಾಜ್ (LizLaz) ಅವರ ಇನ್‌ಸ್ಟಾಗ್ರಾಮ್ ಫೋಟೋವೊಂದನ್ನು ಲೈಕ್ ಮಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು.

ಬೇಸಿಗೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ?
Food:

ಬೇಸಿಗೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ?

ಬೆಂಗಳೂರು: ಸುಡುವ ಬಿಸಿಲಿನಿಂದ ದೇಹವು ಬೇಗನೆ ದಣಿದು ಆಲಸ್ಯಗೊಳ್ಳುವುದು ಸಹಜ. ಈ ಸಮಯದಲ್ಲಿ, ದೇಹಕ್ಕೆ ನೀರು ಮಾತ್ರವಲ್ಲ, ಸರಿಯಾದ ಪೋಷಣೆಯೂ ಅಗತ್ಯವಾಗಿರುತ್ತದೆ. ಬೇಸಿಗೆಯಲ್ಲಿ ಪಪ್ಪಾಯಿ ತಿಂದರೆ ಏನಾಗುತ್ತದೆ ಗೊತ್ತಾ? ಎನ್ನುವ ಕುರಿತಾಗಿ ತಿಳಿದುಕೊಳ್ಳೋಣ..

2 ವರ್ಷಗಳ ಕಾಲ ಕ್ಯಾನ್ಸರ್ ವಿರುದ್ಧ ಹೋರಾಡಿ ಕೊನೆಯುಸಿರೆಳೆದ ಖ್ಯಾತ ನಟ
Film:

2 ವರ್ಷಗಳ ಕಾಲ ಕ್ಯಾನ್ಸರ್ ವಿರುದ್ಧ ಹೋರಾಡಿ ಕೊನೆಯುಸಿರೆಳೆದ ಖ್ಯಾತ ನಟ

ಕೇರಳ:  ಮಲಯಾಳಂ ಸೀರಿಯಲ್ ನಟ ಸಿದ್ಧಾರ್ಥ್ ವೇಣುಗೋಪಾಲ್ ಕ್ಯಾನ್ಸರ್ ನಿಂದ ನಿಧನರಾಗಿದ್ದಾರೆ.

Transport Employees VS Government |  ‘ನಾ ಕೊಡೆ.. ನೀ ಬಿಡೆ’ ಜಿದ್ದಾಜಿದ್ದಿ: ಶೇ. 7ರಷ್ಟು ವೇತನ ಏರಿಕೆ ಆಫರ್ ತಿರಸ್ಕರಿಸಿದ ನೌಕರರು
State:

Transport Employees VS Government | ‘ನಾ ಕೊಡೆ.. ನೀ ಬಿಡೆ’ ಜಿದ್ದಾಜಿದ್ದಿ: ಶೇ. 7ರಷ್ಟು ವೇತನ ಏರಿಕೆ ಆಫರ್ ತಿರಸ್ಕರಿಸಿದ ನೌಕರರು

ಬೆಂಗಳೂರು: ರಾಜ್ಯದ ಸಾರಿಗೆ ನೌಕರರ ವೇತನ ಪರಿಷ್ಕರಣೆಯ ವಿಚಾರದಲ್ಲಿ ಸರ್ಕಾರ ಮತ್ತು ನೌಕರರ ಒಕ್ಕೂಟದ ನಡುವಿನ ಸಂಧಾನ ಸಭೆಗಳು ಮತ್ತೆ ವಿಫಲವಾಗಿವೆ. ಸರ್ಕಾರದ ಪರವಾಗಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ (MD) ಅಕ್ರಂ ಪಾಷ ಅವರು ನೀಡಿದ ‘ಶೇ. 7ರಷ್ಟು ವೇತನ ಏರಿಕೆ’ಯ ಆಫರ್ ಅನ್ನು ನೌಕರರ ಸಂಘಟನೆಗಳು ಸಾರಾಸಗಟಾಗಿ ತಿರಸ್ಕರಿಸಿದ್ದು, ಹೋರಾಟದ ಹಾದಿ ಹಿಡಿದಿವೆ.

‘ಟ್ರೆಕ್ಕಿಂಗ್’ಗೆ ಇರಲಿದೆ ಕಟ್ಟುನಿಟ್ಟಿನ ರೂಲ್ಸ್! ಅರಣ್ಯ ಇಲಾಖೆಯಿಂದ ಹೊಸ ಚಾರಣ ಮಾರ್ಗಸೂಚಿ ಪ್ರಕಟ
State:

‘ಟ್ರೆಕ್ಕಿಂಗ್’ಗೆ ಇರಲಿದೆ ಕಟ್ಟುನಿಟ್ಟಿನ ರೂಲ್ಸ್! ಅರಣ್ಯ ಇಲಾಖೆಯಿಂದ ಹೊಸ ಚಾರಣ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕರ್ನಾಟಕದ ಪಶ್ಚಿಮ ಘಟ್ಟಗಳು ಮತ್ತು ವಿವಿಧ ಅರಣ್ಯ ಪ್ರದೇಶಗಳಲ್ಲಿ ಚಾರಣಕ್ಕೆ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ  ಸುರಕ್ಷತೆಗಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದಾರೆ.

ಗ್ರೇಟರ್ ಬೆಂಗಳೂರು ಚುನಾವಣೆಗೆ ಸದ್ಯಕ್ಕಿಲ್ಲ ಮುಹೂರ್ತ: ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ಕೇಳಿದ ಸರ್ಕಾರ
Politics:

ಗ್ರೇಟರ್ ಬೆಂಗಳೂರು ಚುನಾವಣೆಗೆ ಸದ್ಯಕ್ಕಿಲ್ಲ ಮುಹೂರ್ತ: ಸೆಪ್ಟೆಂಬರ್ 30ರವರೆಗೆ ಕಾಲಾವಕಾಶ ಕೇಳಿದ ಸರ್ಕಾರ

ಬೆಂಗಳೂರು: ಬೆಂಗಳೂರಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ನಡೆಸಲು ಇನ್ನೂ ಹೆಚ್ಚಿನ ಸಮಯ ಬೇಕೆಂದು ಕೋರಿ ಕರ್ನಾಟಕ ರಾಜ್ಯ ಚುನಾವಣಾ ಆಯೋಗಕ್ಕೆ ಸರ್ಕಾರ ಪತ್ರ ಬರೆದಿದೆ.

Bird Flu: ಬೆಂಗಳೂರಲ್ಲಿ ಹೆಚ್ಚಿದೆ ಹಕ್ಕಿ ಜ್ವರದ ಆತಂಕ!
State:

Bird Flu: ಬೆಂಗಳೂರಲ್ಲಿ ಹೆಚ್ಚಿದೆ ಹಕ್ಕಿ ಜ್ವರದ ಆತಂಕ!

ಬೆಂಗಳೂರು: ರಾಜ್ಯದಲ್ಲಿ ಹಕ್ಕಿ ಜ್ವರದ ಆತಂಕ ಮತ್ತೆ ತಲೆದೋರಿದ್ದು, ಎಚ್5ಎನ್1 ಹಕ್ಕಿ ಜ್ವರ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ಚಿಂತೆ ಹೆಚ್ಚಿಸಿದೆ.

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ!
State:

ಇನ್ಮುಂದೆ 10,000 ರೂ.ಗಿಂತ ಹೆಚ್ಚಿನ ಯುಪಿಐ ಪಾವತಿಗೆ 1 ಗಂಟೆ!

ನವದೆಹಲಿ:  ಯುಪಿಐ  ಮೂಲಕ 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ಒಂದು ಗಂಟೆ ಬಳಿಕ ಕಡಿತವಾಗುವಂತೆ ಮಾಡಲು ಆರ್‌ಬಿಐ ಮುಂದಾಗಿದೆ.

ಡಿಜಿಟಲ್ ಪಾವತಿ ಅಕ್ರಮಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಭಾರತದ ಯುಪಿಐ ಪೇಮೆಂಟ್ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದಾಗಿದೆ. 10,000 ರೂ.ಗಿಂತ ಹೆಚ್ಚಿನ ಹಣವನ್ನು ಪಾವತಿಸುವಾಗ ತಕ್ಷಣ ದುಡ್ಡು ಕಡಿತವಾಗುವುದಿಲ್ಲ. ಬದಲಿಗೆ ಆ ಹಣವನ್ನು ಬ್ಯಾಂಕ್ ಒಂದು ಗಂಟೆಗಳ ಕಾಲ ಹಿಡಿದಿಟ್ಟುಕೊಳ್ಳುತ್ತದೆ.

ಬೆಂಗಳೂರು ಪಾರ್ಕಿಂಗ್ ಸಮಸ್ಯೆ: GBA ಯಿಂದ ಹೊಸ ‘Pay & Park’ ಯೋಜನೆ; ಆದರೆ ಜಾರಿಗೆ ವಿಳಂಬ!
Bangalore Urban:

ಬೆಂಗಳೂರು ಪಾರ್ಕಿಂಗ್ ಸಮಸ್ಯೆ: GBA ಯಿಂದ ಹೊಸ ‘Pay & Park’ ಯೋಜನೆ; ಆದರೆ ಜಾರಿಗೆ ವಿಳಂಬ!

ಬೆಂಗಳೂರು: ದ್ವಿಚಕ್ರ ಮತ್ತು ನಾಲ್ಕು ಚಕ್ರದ ವಾಹನಗಳಿಗೆ ಸೂಕ್ತ ಪಾರ್ಕಿಂಗ್ ಸೌಲಭ್ಯವಿಲ್ಲದಿರುವುದು ಸಿಲಿಕಾನ್ ಸಿಟಿ ಬೆಂಗಳೂರಿನ ಬಹುಕಾಲದ ಸಮಸ್ಯೆಯಾಗಿದೆ. ನಗರದ ಪ್ರತಿಯೊಂದು ರಸ್ತೆಯ ಬದಿಯಲ್ಲಿಯೂ ವಾಹನಗಳನ್ನು ಮನಬಂದಂತೆ ನಿಲ್ಲಿಸುವುದರಿಂದ ಪಾದಚಾರಿಗಳ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ.

Heatwave Alert | ಬೆಂಗಳೂರಿನಲ್ಲಿ ರಣ ಬಿಸಿಲು: ಗರ್ಭಿಣಿಯರು, ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ವಿಶೇಷ ಮಾರ್ಗಸೂಚಿ
State:

Heatwave Alert | ಬೆಂಗಳೂರಿನಲ್ಲಿ ರಣ ಬಿಸಿಲು: ಗರ್ಭಿಣಿಯರು, ಮಕ್ಕಳಿಗೆ ಆರೋಗ್ಯ ಇಲಾಖೆಯಿಂದ ವಿಶೇಷ ಮಾರ್ಗಸೂಚಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೂರ್ಯನ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜನರು ತೀವ್ರ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ತಾಪಮಾನವು ದಾಖಲೆ ಮಟ್ಟಕ್ಕೆ ಏರುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯು ಸಾರ್ವಜನಿಕರ ರಕ್ಷಣೆಗಾಗಿ ಹೊಸ ಆರೋಗ್ಯ ಮಾರ್ಗಸೂಚಿಯನ್ನು (Health Advisory) ಪ್ರಕಟಿಸಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು RCB vs DC ಐಪಿಎಲ್ ಕದನ, ಭದ್ರತೆ ಹಾಗೂ ಪಾರ್ಕಿಂಗ್ ಮಾಹಿತಿ ಇಲ್ಲಿದೆ!
Sports:

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು RCB vs DC ಐಪಿಎಲ್ ಕದನ, ಭದ್ರತೆ ಹಾಗೂ ಪಾರ್ಕಿಂಗ್ ಮಾಹಿತಿ ಇಲ್ಲಿದೆ!

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ (ಏಪ್ರಿಲ್ 18) ಐಪಿಎಲ್ 2026ರ (IPL 2026) ರೋಚಕ ಪಂದ್ಯ ನಡೆಯಲಿದ್ದು, ತವರಿನ ನೆಚ್ಚಿನ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ಮುಖಾಮುಖಿಯಾಗುತ್ತಿವೆ. ಪಂದ್ಯದ ಯಶಸ್ವಿ ನಿರ್ವಹಣೆ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬೆಂಗಳೂರು ನಗರ ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಪೊಲೀಸರು ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.

Electricity Price Hike | ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ಪ್ರತಿ ಯೂನಿಟ್ ವಿದ್ಯುತ್ ದರ 56 ಪೈಸೆ ಹೆಚ್ಚಳ
State:

Electricity Price Hike | ರಾಜ್ಯದ ಜನತೆಗೆ ‘ಕರೆಂಟ್ ಶಾಕ್’: ಪ್ರತಿ ಯೂನಿಟ್ ವಿದ್ಯುತ್ ದರ 56 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ತಾಪಮಾನ ಏರುತ್ತಿರುವ ಬೆನ್ನಲ್ಲೇ, ವಿದ್ಯುತ್ ಗ್ರಾಹಕರಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಬೆಲೆ ಏರಿಕೆಯ ಬಿಸಿ ಮುಟ್ಟಿಸಿದೆ. ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ (ESCOMs) ಮನವಿಯನ್ನು ಪುರಸ್ಕರಿಸಿರುವ ಆಯೋಗವು, ಪ್ರತಿ ಯೂನಿಟ್ ವಿದ್ಯುತ್ ದರವನ್ನು 56 ಪೈಸೆ ಹೆಚ್ಚಳ ಮಾಡಿ ಆದೇಶಿಸಿದೆ.

ಕಠಿಣ ಷರತ್ತುಗಳೊಂದಿಗೆ Hormuz ಜಲಸಂಧಿ ವಾಣಿಜ್ಯ ಸಂಚಾರಕ್ಕೆ ಮುಕ್ತ: Iran ನಿರ್ಧಾರಕ್ಕೆ ಟ್ರಂಪ್ ಹರ್ಷ!
International:

ಕಠಿಣ ಷರತ್ತುಗಳೊಂದಿಗೆ Hormuz ಜಲಸಂಧಿ ವಾಣಿಜ್ಯ ಸಂಚಾರಕ್ಕೆ ಮುಕ್ತ: Iran ನಿರ್ಧಾರಕ್ಕೆ ಟ್ರಂಪ್ ಹರ್ಷ!

ಜಾಗತಿಕ ವಾಣಿಜ್ಯ ಮತ್ತು ರಾಜತಾಂತ್ರಿಕ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಇರಾನ್ ತನ್ನ ನಿಯಂತ್ರಣದಲ್ಲಿರುವ ಪ್ರಮುಖ ‘ಹಾರ್ಮುಜ್ ಜಲಸಂಧಿ’ಯನ್ನು ವಾಣಿಜ್ಯ ಹಡಗುಗಳ ಸಂಚಾರಕ್ಕೆ ಮುಕ್ತಗೊಳಿಸಿದೆ. ಆದರೆ, ಈ ಮಾರ್ಗವು ಸಂಪೂರ್ಣವಾಗಿ ಮುಕ್ತವಾಗಿರದೆ, ಇರಾನ್ ವಿಧಿಸಿರುವ ಹಲವಾರು ಕಠಿಣ ಷರತ್ತುಗಳಿಗೆ ಒಳಪಟ್ಟಿದೆ.

Bengaluru | ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ನಾಳೆ ರಸ್ತೆಗಿಳಿಯುವ ಮುನ್ನ ಇದನ್ನ ಓದಿ!
Bangalore Urban:

Bengaluru | ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ; ನಾಳೆ ರಸ್ತೆಗಿಳಿಯುವ ಮುನ್ನ ಇದನ್ನ ಓದಿ!

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಪ್ರೇಮಿಗಳಿಗೆ ನಾಳೆ ಸಂಭ್ರಮದ ದಿನ. ಐಪಿಎಲ್ 2026ರ ಆವೃತ್ತಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ನಾಳೆ ಡೆಲ್ಲಿ ಕ್ಯಾಪಿಟಲ್ಸ್ (DC) ವಿರುದ್ಧ ಸೆಣಸಲಿದೆ. ಪಂದ್ಯದ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ವಾಹನ ದಟ್ಟಣೆ ನಿಯಂತ್ರಿಸಲು ಸಂಚಾರ ಪೊಲೀಸರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಬಿಡುಗಡೆಯಾಯ್ತು ಲವ್ ಸೀಸನ್ಸ್ ಟೀಸರ್!
Film:

ಬಿಡುಗಡೆಯಾಯ್ತು ಲವ್ ಸೀಸನ್ಸ್ ಟೀಸರ್!

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ತಿಂಗಳ ಹಿಂದಷ್ಟೇ ಚಿತ್ರೀಕರಣ ಮುಗಿಸಿಕೊಂಡು ಒಂದಷ್ಟು ಸುದ್ದಿ ಮಾಡಿದ್ದ ಈ ಸಿನಿಮಾದ ಟೀಸರ್ ನ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಲವ್ ಸೀಸನ್ಸ್ ಆಂತರ್ಯದ ಬಗ್ಗೆ ಒಂದಷ್ಟು ಕುತೂಹಲಕರ ವಿಚಾರಗಳನ್ನು ಅನಾವರಣಗೊಳಿಸಿದೆ.

Murder Case | ಶಾಸಕ ವಿನಯ್ ಕುಲಕರ್ಣಿ ಸೇರಿ 16 ದೋಷಿಗಳಿಗೆ ಜೀವಾವಧಿ ಶಿಕ್ಷೆ, 16 ಲಕ್ಷ ದಂಡ, ಶಾಸಕ ಸ್ಥಾನ ವಜಾ!
Dharwad:

Murder Case | ಶಾಸಕ ವಿನಯ್ ಕುಲಕರ್ಣಿ ಸೇರಿ 16 ದೋಷಿಗಳಿಗೆ ಜೀವಾವಧಿ ಶಿಕ್ಷೆ, 16 ಲಕ್ಷ ದಂಡ, ಶಾಸಕ ಸ್ಥಾನ ವಜಾ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಧಾರವಾಡದ ಜಿ.ಪಂ. ಮಾಜಿ ಸದಸ್ಯ ಹಾಗೂ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದೆ. ಪ್ರಕರಣದ ಪ್ರಮುಖ ಅಪರಾಧಿ (ಎ-15), ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ದೋಷಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ (ಏಪ್ರಿಲ್ 17) ಜೀವಾವಧಿ ಶಿಕ್ಷೆ ವಿಧಿಸಿ ಐತಿಹಾಸಿಕ ಆದೇಶ ಹೊರಡಿಸಿದೆ.

KFD Fear | ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ: ಜನತೆಗೆ ಹೈ ಅಲರ್ಟ್, DHO ತುರ್ತು ಸೂಚನೆ!
Shivamogga:

KFD Fear | ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಭೀತಿ: ಜನತೆಗೆ ಹೈ ಅಲರ್ಟ್, DHO ತುರ್ತು ಸೂಚನೆ!

ಶಿವಮೊಗ್ಗ: ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮತ್ತೆ ಮಂಗನ ಕಾಯಿಲೆ (KFD – Kyasanur Forest Disease) ಪ್ರಕರಣಗಳು ಮರುಕಳಿಸುತ್ತಿರುವ ಹಿನ್ನೆಲೆಯಲ್ಲಿ, ಅರಣ್ಯದಂಚಿನ ಹಾಗೂ ಗ್ರಾಮೀಣ ಭಾಗದ ಜನರು ತೀವ್ರ ಎಚ್ಚರಿಕೆ ಮತ್ತು ಜಾಗೃತಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (DHO) ಡಾ. ನಟರಾಜ್ ಕೆ.ಎಸ್. ಅವರು ತುರ್ತು ಸೂಚನೆ ಹೊರಡಿಸಿದ್ದಾರೆ.

ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
State:

ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡದ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಶಾಸಕ ವಿನಯ್ ಕುಲಕರ್ಣಿ ಅವರಿಗೆ ಶಿಕ್ಷೆ ಪ್ರಕಟಿಸಿದೆ.

Iran ಯುರೇನಿಯಂ ಹಸ್ತಾಂತರಕ್ಕೆ ಸಮ್ಮತಿ: ಅಮೆರಿಕ-ಇರಾನ್ ಸಮರ ಅಂತ್ಯದ ಸುಳಿವು ನೀಡಿದ ಡೊನಾಲ್ಡ್ Trump!
International:

Iran ಯುರೇನಿಯಂ ಹಸ್ತಾಂತರಕ್ಕೆ ಸಮ್ಮತಿ: ಅಮೆರಿಕ-ಇರಾನ್ ಸಮರ ಅಂತ್ಯದ ಸುಳಿವು ನೀಡಿದ ಡೊನಾಲ್ಡ್ Trump!

ವಾಷಿಂಗ್ಟನ್: ಕಳೆದ ಏಳು ವಾರಗಳಿಂದ ನಡೆಯುತ್ತಿರುವ ಅಮೆರಿಕ ಹಾಗೂ ಇರಾನ್ ನಡುವಿನ ಸಂಘರ್ಷವನ್ನು ಅಂತ್ಯಗೊಳಿಸುವ ಒಪ್ಪಂದಕ್ಕೆ ಉಭಯ ದೇಶಗಳು ಹತ್ತಿರವಾಗಿವೆ ಎಂಬ ಮಹತ್ವದ ಸುಳಿವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ. ಇರಾನ್ ತನ್ನ ಬಳಿಯಿರುವ ಪುಷ್ಟೀಕರಿಸಿದ ಯುರೇನಿಯಂ (Enriched Uranium) ಸಂಗ್ರಹವನ್ನು ಅಮೆರಿಕಕ್ಕೆ ಒಪ್ಪಿಸಲು ಸಮ್ಮತಿಸಿದೆ ಎಂದು ಅವರು ಗುರುವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Deadly Accident: ಬಸ್-ಕಾರು ಮುಖಾಮುಖಿ ಡಿಕ್ಕಿ, ಬೆಂಕಿಗಾಹುತಿಯಾಗಿ ಒಂದೇ ಕುಟುಂಬದ 6 ಜನ ಸಜೀವ ದಹನ!
Yadgir:

Deadly Accident: ಬಸ್-ಕಾರು ಮುಖಾಮುಖಿ ಡಿಕ್ಕಿ, ಬೆಂಕಿಗಾಹುತಿಯಾಗಿ ಒಂದೇ ಕುಟುಂಬದ 6 ಜನ ಸಜೀವ ದಹನ!

ಯಾದಗಿರಿ: ಕಾರು ಹಾಗೂ ಸ್ಲೀಪರ್ ಬಸ್ ಮುಖಾಮುಖಿ ಡಿಕ್ಕಿಯಾಗಿ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಒಂದೇ ಕುಟುಂಬದ 6 ಮಂದಿ ಸಜೀವ ದಹನವಾಗಿರುವ ಅತ್ಯಂತ ಭೀಕರ ಹಾಗೂ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಮುಂಜಾನೆ ನಡೆದಿದೆ.

“ಮೋದಿ ಮತ್ತು ನನಗೂ ಪತ್ನಿ ವಿಚಾರದಲ್ಲಿ ಸಾಮ್ಯತೆಯಿದೆ”:  ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಹಾಸ್ಯಕ್ಕೆ ಎಲ್ಲರೂ ಫಿದಾ!
State:

“ಮೋದಿ ಮತ್ತು ನನಗೂ ಪತ್ನಿ ವಿಚಾರದಲ್ಲಿ ಸಾಮ್ಯತೆಯಿದೆ”: ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಹಾಸ್ಯಕ್ಕೆ ಎಲ್ಲರೂ ಫಿದಾ!

ನವದೆಹಲಿ: ಸಂಸತ್ತಿನ ಕಲಾಪದ ವೇಳೆ ಆಗಾಗ ಗಂಭೀರ ಚರ್ಚೆಗಳ ನಡುವೆ ಲಘು ಧಾಟಿಯ ಹಾಸ್ಯ ಪ್ರಸಂಗಗಳು ನಡೆಯುವುದುಂಟು. ಇತ್ತೀಚೆಗೆ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುರಿತು ನೀಡಿದ ಒಂದು ಸ್ವಾರಸ್ಯಕರ ಹೇಳಿಕೆ ಇಡೀ ಸದನದಲ್ಲಿ ನಗೆಯ ಅಲೆ ಎಬ್ಬಿಸಿದೆ.

ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿ ಅರೆಸ್ಟ್‌!
Film:

ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿ ಅರೆಸ್ಟ್‌!

ಮುಂಬೈ:  ನಿರ್ದೇಶಕ ರೋಹಿತ್ ಶೆಟ್ಟಿ  ಮುಂಬೈ ನಿವಾಸದ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಯನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಮತ್ತು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಬೇಸಿಗೆಯಲ್ಲಿ ನೀವು ದಿನಕ್ಕೆ ಎಷ್ಟು ನೀರು ಕುಡಿಯಬೇಕು ಗೊತ್ತಾ?
Health:

ಬೇಸಿಗೆಯಲ್ಲಿ ನೀವು ದಿನಕ್ಕೆ ಎಷ್ಟು ನೀರು ಕುಡಿಯಬೇಕು ಗೊತ್ತಾ?

ನಮ್ಮ ದೇಹದ ಆರೋಗ್ಯಕ್ಕೆ ನೀರು ಬಹಳ ಮುಖ್ಯ. ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದರಿಂದ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯವಾಗುತ್ತದೆ.   ಪ್ರತಿಯೊಬ್ಬ ವ್ಯಕ್ತಿಗೆ ಅಗತ್ಯವಿರುವ ನೀರಿನ ಪ್ರಮಾಣ ಒಂದೇ ಆಗಿರುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ನಮ್ಮ ವಯಸ್ಸು, ಕೆಲಸ ಮತ್ತು ದೈಹಿಕ ಸ್ಥಿತಿಯನ್ನು ಅವಲಂಬಿಸಿ ನಾವು ಪ್ರತಿದಿನ ಎಷ್ಟು ನೀರು ಕುಡಿಯಬೇಕು ಎಂಬುದನ್ನು ತಿಳಿದಿರಬೇಕು.

ಚಾರಣಿಗರಿಗೆ ಬಿಗ್ Alert: ನೇಚರ್ ಗೈಡ್ ಇಲ್ಲದೆ Trekkingಗೆ ಬ್ರೇಕ್, ಅರಣ್ಯ ಇಲಾಖೆಯಿಂದ ಕಠಿಣ ನಿಯಮ ಜಾರಿ!
State:

ಚಾರಣಿಗರಿಗೆ ಬಿಗ್ Alert: ನೇಚರ್ ಗೈಡ್ ಇಲ್ಲದೆ Trekkingಗೆ ಬ್ರೇಕ್, ಅರಣ್ಯ ಇಲಾಖೆಯಿಂದ ಕಠಿಣ ನಿಯಮ ಜಾರಿ!

ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಚಾರಣಿಗರ ಸುರಕ್ಷತೆಗಾಗಿ ಅರಣ್ಯ ಇಲಾಖೆ ಮಹತ್ವದ ಹೆಜ್ಜೆಯಿಟ್ಟಿದ್ದು, ಕಠಿಣ ನಿಯಮಗಳನ್ನೊಳಗೊಂಡ ನೂತನ ಮಾರ್ಗಸೂಚಿಯನ್ನು (SOP) ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಬಿಡುಗಡೆ ಮಾಡಿದ್ದಾರೆ.

Health Alert | ಬದಲಾಗುತ್ತಿರುವ ವಾತಾವರಣದಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ‘ಸೂಪರ್’ ಟಿಪ್ಸ್!
Health:

Health Alert | ಬದಲಾಗುತ್ತಿರುವ ವಾತಾವರಣದಲ್ಲಿ ನಿಮ್ಮ ಆರೋಗ್ಯ ಕಾಪಾಡಿಕೊಳ್ಳಲು ಇಲ್ಲಿವೆ ‘ಸೂಪರ್’ ಟಿಪ್ಸ್!

ಬೆಂಗಳೂರು: ದೇಶದಾದ್ಯಂತ ಹವಾಮಾನದಲ್ಲಿ ಅನಿರೀಕ್ಷಿತ ಏರುಪೇರುಗಳು ಕಂಡುಬರುತ್ತಿವೆ. ಹಗಲಿನಲ್ಲಿ ಸುಡುವ ಬಿಸಿಲು, ಸಂಜೆ ತಂಪು ಗಾಳಿ ಹಾಗೂ ಆಗಾಗ್ಗೆ ಅಕಾಲಿಕ ಮಳೆ – ಈ ರೀತಿಯ ಕ್ಷಿಪ್ತ ಬದಲಾವಣೆಗಳು ಮನುಷ್ಯನ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ. ಇಂತಹ ಸಮಯದಲ್ಲಿ ಸಣ್ಣ ಅಚಾತುರ್ಯವೂ ನಮ್ಮನ್ನು ದೀರ್ಘಕಾಲದ ಅನಾರೋಗ್ಯಕ್ಕೆ ದೂಡಬಹುದು.