Heartbreaking Incident in Bengaluru: ಸಾಲದ ಸುಳಿಗೆ ಸಿಲುಕಿ ಒಂದೇ ಕುಟುಂಬದ ಮೂವರ ಆತ್ಮಹ*ತ್ಯೆ! Dec 8, 2025 ಬೆಂಗಳೂರು: ಸಾಲದ ಬಾಧೆ ತಾಳಲಾರದೆ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಸಾಮೂಹಿಕ ಆತ್ಮಹ*ತ್ಯೆ (Suicide) ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಕೋರಮಂಗಲ (Koramangala) ಸಮೀಪದ ತಾವರೇಕೆರೆ 2ನೇ ಕ್ರಾಸ್ನಲ್ಲಿ ಘಟನೆ ನಡೆದಿದೆ. ಮೃತಪಟ್ಟವರನ್ನು...