Mandyaದಲ್ಲಿ ಡಿಕೆಶಿಗೆ ಮುಖಭಂಗ: ಗಿಳಿಶಾಸ್ತ್ರದ ಮೊರೆ ಹೋದ ಬಿಜೆಪಿ ಕಾರ್ಯಕರ್ತರು Nov 23, 2025 ಮಂಡ್ಯ: ಕರ್ನಾಟಕ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (Deputy CM D.K. Shivakumar) ನಡುವಿನ ಅಧಿಕಾರ ಹಂಚಿಕೆ (power-sharing) ವಿವಾದ ತೀವ್ರಗೊಂಡಿರುವ ನಡುವೆಯೇ, ವಿಪಕ್ಷ ಬಿಜೆಪಿ...