ಸಿಎಂ ಕುರ್ಚಿ ಕದನ | ರಾಜ್ಯಕ್ಕೆ ಎಂಟ್ರಿ ಕೊಟ್ಟ AICC ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್! Nov 25, 2025 ಬೆಂಗಳೂರು: ಕರ್ನಾಟಕ ಕಾಂಗ್ರೆಸ್ನಲ್ಲಿ (Karnataka Congress)ಸಿಎಂ ಕುರ್ಚಿ ಕದನ ತೀವ್ರಗೊಂಡಿರುವ ಸಂದರ್ಭದಲ್ಲೇ, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ (AICC General Secretary K.C. Venugopal ) ಅವರು ರಾಜ್ಯಕ್ಕೆ ಆಗಮಿಸಿದ್ದಾರೆ. ಅವರ...