ಸಚಿವೆ ಲಕ್ಷ್ಮೀ Hebbalkar ಪುತ್ರನ ಕಾರು ಚಾಲಕನಿಗೆ ನಡುರಸ್ತೆಯಲ್ಲೇ ಚಾ*ಕು ಇರಿ*ತ: IPS ಅಧಿಕಾರಿಯಿಂದ ಪ್ರಾಣ ರಕ್ಷಣೆ! Jan 6, 2026 ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವ ಘಟನೆಯೊಂದು ಕುಂದಾನಗರಿಯಲ್ಲಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ಕಾರು ಚಾಲಕನ ಮೇಲೆ ದುಷ್ಕರ್ಮಿಗಳು ನಡುರಸ್ತೆಯಲ್ಲೇ...