Vote Chori Protest | ಬಿಜೆಪಿಯವರು ‘ಗದ್ದಾರ್’, ‘ಡ್ರಾಮೇಬಾಜ್’; ಅಧಿಕಾರದಿಂದ ಕಿತ್ತೊಗೆಯಿರಿ: ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ Dec 14, 2025 ನವದೆಹಲಿ: “ಮತ ಕಳ್ಳತನ ಮಾಡುವವರು ದೇಶದ್ರೋಹಿಗಳು (ಗದ್ದಾರ್). ಸಂವಿಧಾನ ಮತ್ತು ಮತದಾನದ ಹಕ್ಕನ್ನು ಉಳಿಸಲು ಇಂತಹವರನ್ನು ಅಧಿಕಾರದಿಂದ ಕೆಳಗಿಳಿಸಬೇಕು,” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....