Sirsiಯಲ್ಲಿ ನದಿ ಜೋಡಣೆ ವಿರುದ್ಧ ಜನಸಾಗರ; `ಪಶ್ಚಿಮ ಘಟ್ಟ’ ಉಳಿಸಿ ಎಂದು 25 ಸಾವಿರಕ್ಕೂ ಅಧಿಕ ಜನರಿಂದ ಸರ್ಕಾರಕ್ಕೆ ಎಚ್ಚರಿಕೆ! Jan 11, 2026 ಶಿರಸಿ: ಪಶ್ಚಿಮ ಘಟ್ಟದ ಸೂಕ್ಷ್ಮ ಪರಿಸರಕ್ಕೆ ಮಾರಕವಾಗಲಿರುವ ಬೇಡ್ತಿ-ವರದಾ ಮತ್ತು ಅಘನಾಶಿನಿ-ವೇದಾವತಿ ನದಿ ಜೋಡಣೆ ಯೋಜನೆಗಳ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಜನರು ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ರವಿವಾರ ಶಿರಸಿಯಲ್ಲಿ ನಡೆದ ಬೃಹತ್ ಜನಜಾಗೃತಿ...