Leopard Attack | ಅಟ್ಟಾಡಿಸಿಕೊಂಡು ಬಂದು ಬೀದಿನಾಯಿ ಕಚ್ಚಿಕೊಂಡು ಹೊತ್ತೊಯ್ದ ಚಿರತೆ! ಬೆಚ್ಚಿಬಿದ್ದ ಗ್ರಾಮಸ್ಥರು Dec 23, 2025 ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಹೊರವಲಯದಲ್ಲಿ ಚಿರತೆ ಹಾವಳಿ ಮತ್ತೆ ಶುರುವಾಗಿದ್ದು, ಬೆಳವಾಡಿ ಗ್ರಾಮದಲ್ಲಿ ಚಿರತೆಯೊಂದು ಬೀದಿನಾಯಿಯನ್ನು ಕಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಈ ದೃಶ್ಯ ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ...